ಗುಡಿಯ ದೇವರು ಕೂಡ
ಬಡವನಾಗಿರುವಾಗ
ಮುಖ್ಯ ದ್ವಾರಕೆ ಚಿಲಕ ಏಕೆ ಬೇಕು?
ಕತ್ತಲಲ್ಲುಳಿವುದೇ
ಪಥ್ಯವಾಗಿಸಿಕೊಂಡ...
ಅಲ್ಲಿಗೆ ಅಮುಖ್ಯವೇ ದೀಪ ಬೆಳಕು!!
ಬಡವನಾಗಿರುವಾಗ
ಮುಖ್ಯ ದ್ವಾರಕೆ ಚಿಲಕ ಏಕೆ ಬೇಕು?
ಕತ್ತಲಲ್ಲುಳಿವುದೇ
ಪಥ್ಯವಾಗಿಸಿಕೊಂಡ...
ಅಲ್ಲಿಗೆ ಅಮುಖ್ಯವೇ ದೀಪ ಬೆಳಕು!!
ಹೃದಯವ ನೀಡಲೇ ಹೇಳದ ಮಾತಿವೆ ನೂರಾರು ಆಲಿಸು ಈಗಲೇ ಪಾಲಿಸಿ ನಿನ್ನಯ ನೆರಳನು ಹೃದಯವ ನೀಡಲೇ ಹೊಂಗನಸ ಅಂಗಳದಿ ಅರಳಿರುವ ಚಂದಿರ ನೀ ಯಾರಿರದ ತೀರದಲಿ ಅಲೆಗಳಲೂ ನಿನ್ನ ದನಿ ...
No comments:
Post a Comment