ಗುಡಿಯ ದೇವರು ಕೂಡ
ಬಡವನಾಗಿರುವಾಗ
ಮುಖ್ಯ ದ್ವಾರಕೆ ಚಿಲಕ ಏಕೆ ಬೇಕು?
ಕತ್ತಲಲ್ಲುಳಿವುದೇ
ಪಥ್ಯವಾಗಿಸಿಕೊಂಡ...
ಅಲ್ಲಿಗೆ ಅಮುಖ್ಯವೇ ದೀಪ ಬೆಳಕು!!
ಬಡವನಾಗಿರುವಾಗ
ಮುಖ್ಯ ದ್ವಾರಕೆ ಚಿಲಕ ಏಕೆ ಬೇಕು?
ಕತ್ತಲಲ್ಲುಳಿವುದೇ
ಪಥ್ಯವಾಗಿಸಿಕೊಂಡ...
ಅಲ್ಲಿಗೆ ಅಮುಖ್ಯವೇ ದೀಪ ಬೆಳಕು!!
ಕರೆವೆ ಮತ್ತೆ ಮತ್ತೆ ಇದೋ ಮನಸಿನೊಳಗೆ ನಿನಗೆಲ್ಲ ತಿಳಿವಂತೆ ಅರಿವೆ ಏನಂದುಕೊಂಡರೂ ನಿನ್ನೊಳಗಿರುವ ನಾನೆಲ್ಲ ಕಲಿತಂತೆ ಬರುವೆ ಮುಂಚಿತವಾಗಿ ಎದುರುನೋಡುತ ಕೂತು ನಿನಗಾಗಿ,...
No comments:
Post a Comment