Wednesday, 2 January 2019

ಗುಡಿಯ ದೇವರು

ಗುಡಿಯ ದೇವರು ಕೂಡ
ಬಡವನಾಗಿರುವಾಗ
ಮುಖ್ಯ ದ್ವಾರಕೆ ಚಿಲಕ ಏಕೆ ಬೇಕು?
ಕತ್ತಲಲ್ಲುಳಿವುದೇ
ಪಥ್ಯವಾಗಿಸಿಕೊಂಡ...
ಅಲ್ಲಿಗೆ ಅಮುಖ್ಯವೇ ದೀಪ ಬೆಳಕು!!

No comments:

Post a Comment

ಕರೆವೆ ಮತ್ತೆ ಮತ್ತೆ ಇದೋ

ಕರೆವೆ ಮತ್ತೆ ಮತ್ತೆ ಇದೋ ಮನಸಿನೊಳಗೆ  ನಿನಗೆಲ್ಲ ತಿಳಿವಂತೆ ಅರಿವೆ ಏನಂದುಕೊಂಡರೂ ನಿನ್ನೊಳಗಿರುವ  ನಾನೆಲ್ಲ ಕಲಿತಂತೆ ಬರುವೆ ಮುಂಚಿತವಾಗಿ ಎದುರುನೋಡುತ ಕೂತು ನಿನಗಾಗಿ,...